ಶ್ರೀ ತುಳಜಾ ಭವಾನಿ ಶಿಶು ಮಂದಿರದಲ್ಲಿ ಮಣ್ಣೆತ್ತಿನ ಅಮಾವಾಸ್ಯೆಯ ನಿಮಿತ್ಯ ಮಕ್ಕಳ ಕೈಯಿಂದ ಎತ್ತುಗಳನ್ನು ಮಾಡಿಸಿ ಎತ್ತುಗಳಿಂದ ಆಗುವ ಉಪಯೋಗ ಮತ್ತು ರೈತನ ದುಡಿಮೆಯ ಮಹಿಮೆಯನ್ನು ಮಕ್ಕಳಿಗೆ ತಿಳಿಸಿ ಹೇಳಲಾಯಿತು.
ಸೇಡಂನ ಸ್ವರ್ಣ ಜಯಂತಿ ಕಾರ್ಯಾಲಯ ಕಾನಗಡ್ಡ ಕಲ್ಯಾಣ ಮಂಟಪದಲ್ಲಿ 12 ಸೆಪ್ಟೆಂಬರ್ 2024 ರಂದು ಕೊತ್ತಲ ಸ್ವರ್ಣ ಜಯಂತಿ ಹಾಗೂ ಭಾರತೀಯ ಸಂಸ್ಕೃತಿ ಉತ್ಸವದ ನಿಮಿತ್ಯ ಅನೇಕ ವ್ಯವಸ್ಥೆಗಳ ಕುರಿತು ಸಭೆ ನಡೆಯಿತು. November 4, 2024