ಶ್ರೀ ತುಳಜಾ ಭವಾನಿ ಶಿಶುಮಂದಿರದ ಮಕ್ಕಳು ಯೋಗ ಮಾಡುತ್ತಿರುವ ದೃಶ್ಯ. ಯೋಗ ನಮ್ಮ ಮನಸ್ಸಿಗೆ ವಿಶ್ರಾಂತಿ ನಿಡುತ್ತದೆ ಹಾಗೆ ದೇಹವನ್ನು ಸದೃಢಗೊಳಿಸುತ್ತದೆ.
ಸೇಡಂನ ಸ್ವರ್ಣ ಜಯಂತಿ ಕಾರ್ಯಾಲಯ ಕಾನಗಡ್ಡ ಕಲ್ಯಾಣ ಮಂಟಪದಲ್ಲಿ 12 ಸೆಪ್ಟೆಂಬರ್ 2024 ರಂದು ಕೊತ್ತಲ ಸ್ವರ್ಣ ಜಯಂತಿ ಹಾಗೂ ಭಾರತೀಯ ಸಂಸ್ಕೃತಿ ಉತ್ಸವದ ನಿಮಿತ್ಯ ಅನೇಕ ವ್ಯವಸ್ಥೆಗಳ ಕುರಿತು ಸಭೆ ನಡೆಯಿತು. November 4, 2024