ಶ್ರೀ ತುಳಜಾ ಭವಾನಿ ಶಿಶು ಮಂದಿರದಲ್ಲಿ ರಕ್ಷಾಬಂಧನ ಕರ್ಯಕ್ರಮ ಆಚರಿಸಲಾಯಿತು. ಸಹೊದರಿಯ ಪ್ರೀತಿ ಭಾತೃತ್ವದ ಸಂಭ್ರಮದ ಪ್ರತಿಕವೆ ರಕ್ಷಾಬಂಧನ. ಸಹೋದರರಿಗೆ ರಾಖಿ ಕಟ್ಟಿ ಅವರ ಏಳಗೆಯನ್ನು ಬಯಸುವದು.
ಸೇಡಂನ ಸ್ವರ್ಣ ಜಯಂತಿ ಕಾರ್ಯಾಲಯ ಕಾನಗಡ್ಡ ಕಲ್ಯಾಣ ಮಂಟಪದಲ್ಲಿ 12 ಸೆಪ್ಟೆಂಬರ್ 2024 ರಂದು ಕೊತ್ತಲ ಸ್ವರ್ಣ ಜಯಂತಿ ಹಾಗೂ ಭಾರತೀಯ ಸಂಸ್ಕೃತಿ ಉತ್ಸವದ ನಿಮಿತ್ಯ ಅನೇಕ ವ್ಯವಸ್ಥೆಗಳ ಕುರಿತು ಸಭೆ ನಡೆಯಿತು. November 4, 2024