ಶ್ರೀ ತುಳಜಾ ಭವಾನಿ ಶಿಶು ಮಂದಿರದಲ್ಲಿ ರಕ್ಷಾಬಂಧನ ಕರ್ಯಕ್ರಮ ಆಚರಿಸಲಾಯಿತು. ಸಹೊದರಿಯ ಪ್ರೀತಿ ಭಾತೃತ್ವದ ಸಂಭ್ರಮದ ಪ್ರತಿಕವೆ ರಕ್ಷಾಬಂಧನ. ಸಹೋದರರಿಗೆ ರಾಖಿ ಕಟ್ಟಿ ಅವರ ಏಳಗೆಯನ್ನು ಬಯಸುವದು.