ಗುರುಪೂರ್ಣಿಮಾ ಹಾಗೂ ಶಿಶುವರ್ಗ 1ನೇ ತರಗತಿ ಮಕ್ಕಳಿಗೆ ಪ್ರಥಮ ಪಾಠ ಬೋಧನೆ ಪಾಟಿ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಪೂಜ್ಯ ಶ್ರೀ ಶಿವಶಂಕರ ಮಹಾಸ್ವಾಮಿಗಳು ಅಕ್ಷರ ಅಭ್ಯಾಸವನ್ನು ಮಾಡಿಸಿದರು.ವೇದ ವ್ಯಾಸರ ಜಯಂತಿಯ ನಿಮಿತ್ಯ ಶ್ರೀಮತಿ ಸುಧಾಮಣಿ ಮಾತಾಜಿ ಅವರು ಬೌದ್ಧಿಕ ನಡೆಸಿಕೊಟ್ಟರು.
ಸೇಡಂನ ಸ್ವರ್ಣ ಜಯಂತಿ ಕಾರ್ಯಾಲಯ ಕಾನಗಡ್ಡ ಕಲ್ಯಾಣ ಮಂಟಪದಲ್ಲಿ 12 ಸೆಪ್ಟೆಂಬರ್ 2024 ರಂದು ಕೊತ್ತಲ ಸ್ವರ್ಣ ಜಯಂತಿ ಹಾಗೂ ಭಾರತೀಯ ಸಂಸ್ಕೃತಿ ಉತ್ಸವದ ನಿಮಿತ್ಯ ಅನೇಕ ವ್ಯವಸ್ಥೆಗಳ ಕುರಿತು ಸಭೆ ನಡೆಯಿತು. November 4, 2024